July 23, 2026
ಗ್ರಾಮಾಂತರ ಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

ಕೊಯ್ಯೂರು :ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು. ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಹಾಗೂ ದುಶ್ಚಟ ಗಳಿಂದ ಪ್ರಭಾವಿತರಾ ಗದಂತೆ ಪೋಷಕರು ಮತ್ತು ಶಿಕ್ಷಕರು ಗಮನ ಹರಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಶ್ರೀ ರಾಮಚಂದ್ರ ದೊಡ್ಡಮನಿ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿವಿದ್ಯಾರ್ಥಿಗಳ ಪೋಷಕರನ್ನು ಉದ್ದೇಶಿಸಿ ಆ. 25ರಂದು ಮಾತನಾಡಿದರು.

ಸಭೆಯ ಅಧ್ಯಕ್ಷ ತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ ವಹಿಸಿ ವೇದಿಕೆಯಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಗತಿ ಪತ್ರ ವಿತರಿಸಿ ಸಲಹೆ -ಸೂಚನೆ ಗಳನ್ನು ನೀಡಲಾಯಿತು. ವಿದ್ಯಾರ್ಥಿನಿಯರಾದ ವಿನಯ, ಐಶ್ವರ್ಯ, ಚಿರಸ್ವಿ, ಸಹಲಾ, ವಿದ್ಯಾ ಪ್ರಾರ್ಥನೆ ಗೈದರು. ಕನ್ನಡ ಉಪನ್ಯಾಸಕಿ ಶ್ರೀ ಮತಿ ರಶ್ಮಿದೇವಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ಎಂ. ವಂದಿಸಿದರು.ಇತಿಹಾಸ ಉಪನ್ಯಾಸಕ ಶ್ರೀ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು. ಉಪನ್ಯಾಸಕರು ಗಳಾದ ಶ್ರೀ ಸಂತೋಷ್ ಕುಮಾರ್, ಶ್ರೀ ಮಾಯಿಲ, ಶ್ರೀಮತಿ ಪವಿತ್ರ, ಶ್ರೀ ಮತಿ ತೃಪ್ತಿ ಕಾರ್ಯಕ್ರಮ ದ ಯಶಸ್ಸಿಗೆ ಸಹಕರಿಸಿ ದರು.

Related posts

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya
error: Content is protected !!