25.6 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

ಕೊಯ್ಯೂರು :ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು. ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಹಾಗೂ ದುಶ್ಚಟ ಗಳಿಂದ ಪ್ರಭಾವಿತರಾ ಗದಂತೆ ಪೋಷಕರು ಮತ್ತು ಶಿಕ್ಷಕರು ಗಮನ ಹರಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಶ್ರೀ ರಾಮಚಂದ್ರ ದೊಡ್ಡಮನಿ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿವಿದ್ಯಾರ್ಥಿಗಳ ಪೋಷಕರನ್ನು ಉದ್ದೇಶಿಸಿ ಆ. 25ರಂದು ಮಾತನಾಡಿದರು.

ಸಭೆಯ ಅಧ್ಯಕ್ಷ ತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ ವಹಿಸಿ ವೇದಿಕೆಯಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಗತಿ ಪತ್ರ ವಿತರಿಸಿ ಸಲಹೆ -ಸೂಚನೆ ಗಳನ್ನು ನೀಡಲಾಯಿತು. ವಿದ್ಯಾರ್ಥಿನಿಯರಾದ ವಿನಯ, ಐಶ್ವರ್ಯ, ಚಿರಸ್ವಿ, ಸಹಲಾ, ವಿದ್ಯಾ ಪ್ರಾರ್ಥನೆ ಗೈದರು. ಕನ್ನಡ ಉಪನ್ಯಾಸಕಿ ಶ್ರೀ ಮತಿ ರಶ್ಮಿದೇವಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ಎಂ. ವಂದಿಸಿದರು.ಇತಿಹಾಸ ಉಪನ್ಯಾಸಕ ಶ್ರೀ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು. ಉಪನ್ಯಾಸಕರು ಗಳಾದ ಶ್ರೀ ಸಂತೋಷ್ ಕುಮಾರ್, ಶ್ರೀ ಮಾಯಿಲ, ಶ್ರೀಮತಿ ಪವಿತ್ರ, ಶ್ರೀ ಮತಿ ತೃಪ್ತಿ ಕಾರ್ಯಕ್ರಮ ದ ಯಶಸ್ಸಿಗೆ ಸಹಕರಿಸಿ ದರು.

Related posts

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya
error: Content is protected !!