July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ವತಿಯಿಂದ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ
ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇಲ್ಲಿನ ವಿದ್ಯಾರ್ಥಿನಿಯರಾದ ಶ್ರಾವ್ಯ ಆರನೇ ತರಗತಿ ಮತ್ತು ರಶ್ಮಿ ಏಳನೇ ತರಗತಿ ಇವರು ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರ ಶಿಷ್ಯೆ ಯವರಾಗಿರುತ್ತಾರೆ.

Related posts

ಜೂ.15: ಬಳಂಜ ಶಾಲೆಗೆ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಶಾಲಾ ವಾಹನ ಸಮರ್ಪಣೆ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya
error: Content is protected !!