July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಂದ್ರಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯವರ ಆಶ್ರಯದಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 14 ರ ವಯೋಮಾನದ ಕರಾಟೆ ಸ್ಪರ್ಧೆಯಲ್ಲಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೇಂದ್ರಾಳ ಸುಹೈಲ್ ಮತ್ತು ಸಿಂಚನ ಜೇಮ್ಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಮೊಹಮ್ಮದ್ ಶಾಜಿಲ್, ಪ್ರಜ್ವಲ್ ಲಾರೆನ್ಸ್ ಮತ್ತು ಶ್ರೀಯ ಎಂ. ಎಸ್ ದ್ವಿತೀಯ ಸ್ಥಾನ ಹಾಗು ಏಂಜಲ್ ಮೇರಿ ಜೋಸೆಫ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya
error: Content is protected !!