September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್ ಮೀಲಾದ್ ಸ್ವಾಗತ ಸಮಿತಿಯ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಖತೀಬರಾದ ಮಹಮ್ಮದ್ ವಿಸ್ಬಾಹಿ, ಅಧ್ಯಕ್ಷ ಅಬೂಬಕ್ಕರ್ ಹಾಜಿ, ಝಿಯಾದ್ ಮುಈನಿ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಲತೀಫ್ ಪರಿಮರ, ಈದ್ ಮಿಲಾದ್ ಸ್ವಾಗತ ಸಮಿತಿಯ ಅಶ್ರಫ್ ಜಿ.ಡಿ., ಪಂಚಾಯತ್ ಕಾರ್ಯದರ್ಶಿ ಕುಂಙ ಕೆ, ಅಬ್ದುಲ್ ಕಾದರ್ ಹಾಜಿ, ಹಾಜಿ ಇಸುಬು ಎಂ ಕೆ, ಹಾಜಿ ಆದಂ ಬಿ.ಎಮ್, ಪಿ. ಎಸ್. ಮದನಿ, ಶರೀಫ್ ಜಿ,ಸಿದ್ದೀಕ್ ಜಿ.ಪುತ್ತಾಕ, ಎಚ್ .,ಇರ್ಫಾನ್ ಎಸ್ ,ಹಮೀದ್ ಜಿ.ಡಿ, ಮನ್ಸೂರ್ ಜಿ, ಸೈಫುಲ್ಲ, ರಹಿಮಾನ್ ಮಾಸ್ಟರ್,ಫಯಾಜ್, ಸುಲೈಮಾನ್, ಅಶ್ರಫ್ ಪದಗೋಳಿ, ರಫೀಕ್ ಕೆ.ಪಿ, ಬಶೀರ್ ಎಸ್ ಎಮ್ ಎಸ್, ಜಬ್ಬಾರ್, ನೌಷದ್ ಜಿ,ಅಚ್ಚು ಬಟ್ಟೆಮಾರು, ಹನೀಫ್ ಕೆ.ಎಂ.,ಸವಾದ್ ಹಾಜರಿದ್ದರು.

ಪರಪ್ಪುವಿನಿಂದ ಗೇರುಕಟ್ಟೆ ಬಸ್ ಸ್ಟಾಂಡ್ ತನಕ ರಸ್ತೆ ಬದಿಯಲ್ಲಿ ಮತ್ತು ಅಂಗಡಿ ಮುಂಗಟ್ಟನ್ನು ಸ್ವಚ್ಛಗೊಳಿಸಲಾಯಿತು.

Related posts

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

Suddi Udaya

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!