25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ, ಆ. 23 ರಂದು ನಡೆದ ವಿವಿಧ ಸಾಮಾಜಿಕ ಮತ್ತು ಶಿಕ್ಷಣಾತ್ಮಕ ಕಾರ್ಯಕ್ರಮಗಳಲ್ಲಿ ವಲಯ ಅಧ್ಯಕ್ಷ ಅಭಿಲಾಶ್ ಬಿ ಎ ಮತ್ತು ಅವರ ಆಪ್ತ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಶುಭಾಶಯ ಕೋರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆತ್ತಡ್ಕ ಶಾಲೆಯಲ್ಲಿ ಘಟಕದ ಅಧ್ಯಕ್ಷ ಡಾ. ಶೋಭಾ ಪಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಾದ ಶಿಬರಾಜೆ ಪಾದೆ ಬಸ್ಸು ತಂಗುದಾಣದ ನಾಮಫಲಕ ಅನಾವರಣ, ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರಕ್ಕೆ ಕುಕ್ಕರ್ ಮತ್ತು ಕುರ್ಚಿಗಳ ಹಸ್ತಾಂತರ, ಶಾಲೆತ್ತಡ್ಕ ಶಾಲೆಗೆ ಹೊಸ ಪೋಡಿಯಂ ಹಸ್ತಾಂತರ, ಒಂದನೇ ತರಗತಿಯ ಮಕ್ಕಳಿಗೆ ಸ್ಥಿರ ಠೇವಣಿ ಪ್ರಮಾಣಪತ್ರ ವಿತರಣೆ, ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯ ವಿಜೇತರಿಗೆ ಹಾಗೂ ಭಾಗವಹಿಸಿದವರಿಗೆ ಪ್ರಮಾಣಪತ್ರ ಹಾಗೂ ಪದಕ ವಿತರಣೆ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಶ್ರೀಧರ್ ರಾವ್, ಪಿ.ಟಿ. ಸಬಾಸ್ಟಿನ್ ಮತ್ತು ಚಿದಾನಂದ ಎಸ್. ಹೂಗಾರ್ ಇವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭ ಸ್ಥಳೀಯ ಜೇಸಿಐ ಸದಸ್ಯರು, ಶಾಲಾ ಸಿಬ್ಬಂದಿ, ಪಾಲಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Related posts

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya
error: Content is protected !!