September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಟ್ಟಾಯಿ ಪಾದೆ ನಿವಾಸಿ ಜಯಂತ ಶೆಣೈ ಮಗಳು ಶ್ವೇತಾ (24ವ) ಕಳೆದ 6 ವರ್ಷಗಳಿಂದ ಹಾಸಿಗೆ ಹಿಡಿದಿದ್ದಾರೆ. ಜಯಂತ ಶೆಣೈ ಬೈಲಂಗಡಿ ಅಂಚೆ ಇಲಾಖೆಯಲ್ಲಿ ಹಿರಿಯ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಆರಂಭದಲ್ಲಿ ಕುತ್ತಿಗೆಯಿಂದ ಕೆಳಭಾಗಕ್ಕೆ ಸ್ಪರ್ಶವಿಲ್ಲದ ಕಾರಣದಿಂದ ಶರೀರವೇ ಕೆಲಸ ಮಾಡದಂತಾಗಿತ್ತು. ಆ ಸಮಯದಲ್ಲಿ ಆಸ್ಪತ್ರೆಯ ವೆಚ್ಚ ಸುಮಾರು ರೂ.15ಲಕ್ಷ ದಾಟಿತ್ತು ಹಲವು ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಚಿಕಿತ್ಸೆಗಾಗಿ ಹಣ ಸಂಗ್ರಹಿಸಿ ಅವಳ ಜೀವ ಉಳಿಸಲಾಗಿತ್ತು. ಆದರೆ ದುರದೃಷ್ಟವಶಾತ್, ಈಗ ಮತ್ತೆ ಕಾಯಿಲೆ ಉಲ್ಬಣಗೊಂಡಿದ್ದು ಸ್ಥಿತಿ ಗಂಭೀರವಾಗಿದೆ ಪ್ರಸ್ತುತ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ 5ದಿನದ ವೆಚ್ಚ 3 ಲಕ್ಷ ರೂಪಾಯಿ ದಾಟಿರುತ್ತದೆ. ಮುಂದಿನ ಚಿಕಿತ್ಸೆಗಾಗಿ ಹೆಚ್ಚಿನ ಮೊತ್ತದ ಅವಶ್ಯಕತೆ ಇದೆ ಆದ್ದರಿಂದ ಸಾಧ್ಯವಾದಷ್ಟು ಸಹಾಯ ಮಾಡಿ ಎಂದು ಮನೆಯವರು ತಿಳಿಸಿರುತ್ತಾರೆ.

JAYANTHA SHENΟΥ 948098053
phone pay number: 9686594339
Name: SHWETHA
A/c number:5922500100415401
Ifsc code: KARB0000592
BRANCH: Neriya

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಆನೆದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ಕುಟುಂಬಸ್ಥರಿಗೆ ಸಾಂತ್ವನ – ಪರಿಹಾರ ಧನದ ಚೆಕ್ ಹಸ್ತಾಂತರ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!