September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

ಉಜಿರೆ: ಸೂರ್ಯೋದಲ್ಲಿ ಎದ್ದು ಪ್ರತಿ ದಿನ 8 ಶುಭ ವಸ್ತುಗಳ ದರುಶನ ಮಾಡಬೇಕು ಎಂದು ಹಿಂದೂ ಧರ್ಮಸಾರುತ್ತದೆ. ಅವುಗಳಲ್ಲಿ ಪ್ರಥಮ ಸ್ಥಾನಲ್ಲಿ ಇರುವುದೇ ಗೋವು. ಗೋವು ರಕ್ಷಣೆ ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದ್ದು ಆ.26ರಂದು ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ 2026 ನಡೆಯಲಿದೆ.

ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್‌ಕೃಷ್ಣ ಪಡುವೆಟ್ನಾಯರು ನಂದಗೋಕುಲ ಗೋ ಶಾಲೆಗೆ ಕಾಣಿಕೆ ಡಬ್ಬಿಯನ್ನು ನೀಡುವ ಮೂಲಕ ಅಭಿಯಾನಕ್ಕೆ ಚಾಲನೆಯನ್ನು ನೀಡಲಿರುವರು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನದ ಧಮಾಕ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya
error: Content is protected !!