25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಸೆ.6 ರಂದು ನಡೆಯುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಆಡಳಿತ ಮೊಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣರು ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಮಹಿಳಾ ಸಮಿತಿಯ ಅಧ್ಯಕ್ಷರು ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ಗಣಪನಗುತ್ತು, ಗೌರವಾಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಸಮಿತಿಯ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಲಿಂಗಪ್ಪ ಪೂಜಾರಿ ಬನಂದೂರು, ಲೆಕ್ಕಪರಿಶೋಧಕರಾದ ನಾರಾಯಣಗೌಡ ಎಳ್ಳುಗದ್ದೆ ,ಪ್ರಧಾನ ಅರ್ಚಕರಾದ ಸಂಪತ್ ಕುಮಾರ್, ಭೈಲುವಾರು ಸಮಿತಿಯ ಸಂಚಾಲಕರು ಉಪಸ್ಥಿತರಿದ್ದರು. ದೇವಸ್ಥಾನದ ಮ್ಯಾನೇಜರ್ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!