22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಸೆ.6 ರಂದು ನಡೆಯುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಆಡಳಿತ ಮೊಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣರು ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಮಹಿಳಾ ಸಮಿತಿಯ ಅಧ್ಯಕ್ಷರು ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ಗಣಪನಗುತ್ತು, ಗೌರವಾಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಸಮಿತಿಯ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಲಿಂಗಪ್ಪ ಪೂಜಾರಿ ಬನಂದೂರು, ಲೆಕ್ಕಪರಿಶೋಧಕರಾದ ನಾರಾಯಣಗೌಡ ಎಳ್ಳುಗದ್ದೆ ,ಪ್ರಧಾನ ಅರ್ಚಕರಾದ ಸಂಪತ್ ಕುಮಾರ್, ಭೈಲುವಾರು ಸಮಿತಿಯ ಸಂಚಾಲಕರು ಉಪಸ್ಥಿತರಿದ್ದರು. ದೇವಸ್ಥಾನದ ಮ್ಯಾನೇಜರ್ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya
error: Content is protected !!