July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ವತಿಯಿಂದ ಕಬ್ಸ್ ಬುಲ್ ಬುಲ್, ಸ್ಕೌಟ್ ಗೈಡ್, ರೋವರ್ ರೇಂಜರ್ಸ್ ವಿದ್ಯಾರ್ಥಿಗಳ ಗೀತ ಗಾಯನವೂ ವಾಣಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟಕ ರಾಗಿ ವಿಷ್ ಪ್ರಾಂಶುಪಾಲರು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಆಗಮಿಸಿ ಮಕ್ಕಳಿಗೆ ಶುಭವನ್ನು ಹಾರೈಸಿದರು.

ವೇದಿಕೆಯಲ್ಲಿ ಪ್ರಾರ್ಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಹಾಸಿನಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ಪೂಜಾರಿ ಉಪಸ್ಥಿತರಿದ್ದರು.
‌‌‌ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಸಂಘಟಿಸಿದ ಕಾರ್ಯಕ್ರಮದಲ್ಲಿ ಸುಮಾರು 300 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೋಶಾಧಿಕಾರಿ ಬೆಳಿಯಪ್ಪ ಕೆ ನಿರೂಪಿಸಿ ಧನ್ಯವಾದವಿತ್ತರು.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya
error: Content is protected !!