July 24, 2026
Uncategorized

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ಸಹಯೋಗದೊಂದಿಗೆ ಚಿತ್ರದುರ್ಗ ಮುರುಗೇಶ್ವರ ಮಠದ ಆಶ್ರಯದಲ್ಲಿ ಜರುಗಿದ

ಆರನೇ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್- 2025 ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಮೋಹಿತ್ ಫಾರ್ವರ್ಡ್ ಬೆಂಡ್ ಮತ್ತು ರಿದಮಿಕ್ ಫೈರ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಚಾಂಪಿಯನ್ ಶಿಪ್ ಶಿಬಿರಕ್ಕೆ ಆಯ್ಕೆಗೊಂಡಿದ್ದಾರೆ.

Related posts

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮೇ 15: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿದೈವಸ್ಥಾನದಲ್ಲಿ ಸಂಕ್ರಮಣ ಪೂಜೆ : ಉಚಿತ ಬರೆಯುವ ಪುಸ್ತಕ ವಿತರಣೆಯ ಅರ್ಜಿ ಫಾರ್ಮ್‌ಗಳ ವಿತರಣೆ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya
error: Content is protected !!