Uncategorized

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ಸಹಯೋಗದೊಂದಿಗೆ ಚಿತ್ರದುರ್ಗ ಮುರುಗೇಶ್ವರ ಮಠದ ಆಶ್ರಯದಲ್ಲಿ ಜರುಗಿದ

ಆರನೇ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್- 2025 ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಮೋಹಿತ್ ಫಾರ್ವರ್ಡ್ ಬೆಂಡ್ ಮತ್ತು ರಿದಮಿಕ್ ಫೈರ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಚಾಂಪಿಯನ್ ಶಿಪ್ ಶಿಬಿರಕ್ಕೆ ಆಯ್ಕೆಗೊಂಡಿದ್ದಾರೆ.

Related posts

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya
error: Content is protected !!