26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ


ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ ಪ್ರಭು ಆ 25 ರಂದು ನಮ್ಮ ಪಿಡಿಜಿ ವಿಕ್ರಮ್ ದತ್ತ ರವರು CEO ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ ತರಬೇತಿ ಕಾರ್ಯಕ್ರಮ ನಡೆಯಿತು.. ಇದೇ ಸಂದರ್ಭದಲ್ಲಿ ಹತ್ತನೆಯ ತರಗತಿಯ ಎಲ್ಲಾ ವಿದ್ಯಾರ್ಥಿ ಮತ್ತು ಶಿಕ್ಷಕಿಯರಿಗೆ ಅವರು ಬರೆದ ಪುಸ್ತಕ “ BEFORE YOU OPT MATHEMATICS AFTER SSLC” ಎನ್ನುವ ಪುಸ್ತಕವನ್ನು ಉಚಿತವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಪಿಡಿಜಿ ವಿಕ್ರಂ ದತ್ತ, ಆ್ಯನ್ ಗೀತಾ ಪ್ರಭು ಉಪಸ್ಥಿದ್ದರು

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya
error: Content is protected !!