23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ


ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ ಪ್ರಭು ಆ 25 ರಂದು ನಮ್ಮ ಪಿಡಿಜಿ ವಿಕ್ರಮ್ ದತ್ತ ರವರು CEO ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ ತರಬೇತಿ ಕಾರ್ಯಕ್ರಮ ನಡೆಯಿತು.. ಇದೇ ಸಂದರ್ಭದಲ್ಲಿ ಹತ್ತನೆಯ ತರಗತಿಯ ಎಲ್ಲಾ ವಿದ್ಯಾರ್ಥಿ ಮತ್ತು ಶಿಕ್ಷಕಿಯರಿಗೆ ಅವರು ಬರೆದ ಪುಸ್ತಕ “ BEFORE YOU OPT MATHEMATICS AFTER SSLC” ಎನ್ನುವ ಪುಸ್ತಕವನ್ನು ಉಚಿತವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಪಿಡಿಜಿ ವಿಕ್ರಂ ದತ್ತ, ಆ್ಯನ್ ಗೀತಾ ಪ್ರಭು ಉಪಸ್ಥಿದ್ದರು

Related posts

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!