September 14, 2026
ಗ್ರಾಮಾಂತರ ಸುದ್ದಿ

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ


ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ ಪ್ರಭು ಆ 25 ರಂದು ನಮ್ಮ ಪಿಡಿಜಿ ವಿಕ್ರಮ್ ದತ್ತ ರವರು CEO ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ ತರಬೇತಿ ಕಾರ್ಯಕ್ರಮ ನಡೆಯಿತು.. ಇದೇ ಸಂದರ್ಭದಲ್ಲಿ ಹತ್ತನೆಯ ತರಗತಿಯ ಎಲ್ಲಾ ವಿದ್ಯಾರ್ಥಿ ಮತ್ತು ಶಿಕ್ಷಕಿಯರಿಗೆ ಅವರು ಬರೆದ ಪುಸ್ತಕ “ BEFORE YOU OPT MATHEMATICS AFTER SSLC” ಎನ್ನುವ ಪುಸ್ತಕವನ್ನು ಉಚಿತವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಪಿಡಿಜಿ ವಿಕ್ರಂ ದತ್ತ, ಆ್ಯನ್ ಗೀತಾ ಪ್ರಭು ಉಪಸ್ಥಿದ್ದರು

Related posts

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗುರು ಪೂರ್ಣಿಮಾ ಆಚರಣೆ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya
error: Content is protected !!