23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

ನ್ಯಾಯತರ್ಪು : ಇಲ್ಲಿಯ ನಾಳ ನಿವಾಸಿ ಶ್ರೀಧರ್ ಎಂಬವರ ಪುತ್ರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರಿಗೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ. ಸಂಘದ ಅಧ್ಯಕ್ಷ ವಸಂತ ಮಜಲು ಮತ್ತು ನಿರ್ದೇಶಕರಾದ ಮಮತಾ ಶೆಟ್ಟಿ, ಗೋಪಾಲ ಬನ, ಲೋಕೇಶ್ ನಾಳ, ಕುಶಾಲಪ್ಪ ಗೌಡ ಅವರ ಮನೆಗೆ ತೆರಳಿ ಆರ್ಥಿಕ ಧನ ಸಹಾಯ ನೀಡಿದರು.

Related posts

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya
error: Content is protected !!