September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

ಗೇರುಕಟ್ಟೆ : ನ್ಯಾಯತರ್ಪು ಗ್ರಾಮದ ಪಲ್ಲಾದೆ ಸಮೀಪದ ತೋಟದ ಪಕ್ಕದಲ್ಲಿರುವ ಕೆರೆಯ ತೋಟದಲ್ಲಿ ಮೃತ ಶ್ರೀಧರ (34 ವರ್ಷ) ಶವ ಪತ್ತೆಯಾದ ಘಟನೆ ಆ.26.ನಡೆಯಿತು.

ಕಣಿಯೂರು ಗ್ರಾಮದ ಕುಂಡಗುರಿ ನಿವಾಸಿ ಕೊರಗು ಪುತ್ರ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಹರಣಿ ಇಲಾಖೆಯ ಸಂಬಂಧ ಪಟ್ಟ ಕೆರೆಗೆ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುವ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತ ಪಡಿಸಿದ್ದಾರೆ ಪೊಲೀಸರು ಆಗಮಿಸಿಸ್ಥಳ ಪರಿಶೀಲಿಸಿದ್ದಾರೆ ಪತ್ನಿ, ಪುತ್ರ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ಸವಣಾಲು : ಫಲ್ಗುಣಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya
error: Content is protected !!