23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

ಬೆಳ್ತಂಗಡಿ:ಆ 25ರಂದು ಪ್ರೌಢಶಾಲಾ ವಿಭಾಗ ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನದಲ್ಲಿ ಅಲ್ಲಿಯ ಪ್ರೌಢಶಾಲಾ ಮಕ್ಕಳಿಗೆ ನಶಮುಕ್ತ ವಾತಾವರಣವನ್ನು ಕಲ್ಪಿಸುವ ಬಗ್ಗೆ ನಗರ ಪಂಚಾಯತ್ ನಗರ ಪುನರ್ವಸ್ಥಿ ಕಾರ್ಯಕರ್ತೆಯಾಗಿರುವ ಫೌಝಿಯಾ ಪ್ರತಿಜ್ಞೆಯನ್ನು ಮಾಡಿಸಿದರು ಈ ಸಂದರ್ಭದಲ್ಲಿ ಆ ಶಾಲೆಯ ಮುಖ್ಯೋಪಾಧ್ಯಾಯನಿ ಯಾಗಿರುವ ಶ್ರೀಮತಿ ಪೂರ್ಣಿಮಾ ಹಾಗೂ ಅಲ್ಲಿಯ ಶಿಕ್ಷಕ ವೃಂದದವರು ಉಪಸ್ಥಿತಿ ಇದ್ದರು

Related posts

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya
error: Content is protected !!