September 6, 2026
ಗ್ರಾಮಾಂತರ ಸುದ್ದಿ

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

ಬೆಳ್ತಂಗಡಿ:ಆ 25ರಂದು ಪ್ರೌಢಶಾಲಾ ವಿಭಾಗ ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನದಲ್ಲಿ ಅಲ್ಲಿಯ ಪ್ರೌಢಶಾಲಾ ಮಕ್ಕಳಿಗೆ ನಶಮುಕ್ತ ವಾತಾವರಣವನ್ನು ಕಲ್ಪಿಸುವ ಬಗ್ಗೆ ನಗರ ಪಂಚಾಯತ್ ನಗರ ಪುನರ್ವಸ್ಥಿ ಕಾರ್ಯಕರ್ತೆಯಾಗಿರುವ ಫೌಝಿಯಾ ಪ್ರತಿಜ್ಞೆಯನ್ನು ಮಾಡಿಸಿದರು ಈ ಸಂದರ್ಭದಲ್ಲಿ ಆ ಶಾಲೆಯ ಮುಖ್ಯೋಪಾಧ್ಯಾಯನಿ ಯಾಗಿರುವ ಶ್ರೀಮತಿ ಪೂರ್ಣಿಮಾ ಹಾಗೂ ಅಲ್ಲಿಯ ಶಿಕ್ಷಕ ವೃಂದದವರು ಉಪಸ್ಥಿತಿ ಇದ್ದರು

Related posts

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya
error: Content is protected !!