ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ ಪ್ರಭು ಆ 25 ರಂದು ನಮ್ಮ ಪಿಡಿಜಿ ವಿಕ್ರಮ್ ದತ್ತ ರವರು CEO ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ ತರಬೇತಿ ಕಾರ್ಯಕ್ರಮ ನಡೆಯಿತು.. ಇದೇ ಸಂದರ್ಭದಲ್ಲಿ ಹತ್ತನೆಯ ತರಗತಿಯ ಎಲ್ಲಾ ವಿದ್ಯಾರ್ಥಿ ಮತ್ತು ಶಿಕ್ಷಕಿಯರಿಗೆ ಅವರು ಬರೆದ ಪುಸ್ತಕ “ BEFORE YOU OPT MATHEMATICS AFTER SSLC” ಎನ್ನುವ ಪುಸ್ತಕವನ್ನು ಉಚಿತವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಪಿಡಿಜಿ ವಿಕ್ರಂ ದತ್ತ, ಆ್ಯನ್ ಗೀತಾ ಪ್ರಭು ಉಪಸ್ಥಿದ್ದರು







