July 27, 2026
ಗ್ರಾಮಾಂತರ ಸುದ್ದಿ

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ


ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ ಪ್ರಭು ಆ 25 ರಂದು ನಮ್ಮ ಪಿಡಿಜಿ ವಿಕ್ರಮ್ ದತ್ತ ರವರು CEO ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ ತರಬೇತಿ ಕಾರ್ಯಕ್ರಮ ನಡೆಯಿತು.. ಇದೇ ಸಂದರ್ಭದಲ್ಲಿ ಹತ್ತನೆಯ ತರಗತಿಯ ಎಲ್ಲಾ ವಿದ್ಯಾರ್ಥಿ ಮತ್ತು ಶಿಕ್ಷಕಿಯರಿಗೆ ಅವರು ಬರೆದ ಪುಸ್ತಕ “ BEFORE YOU OPT MATHEMATICS AFTER SSLC” ಎನ್ನುವ ಪುಸ್ತಕವನ್ನು ಉಚಿತವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಪಿಡಿಜಿ ವಿಕ್ರಂ ದತ್ತ, ಆ್ಯನ್ ಗೀತಾ ಪ್ರಭು ಉಪಸ್ಥಿದ್ದರು

Related posts

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಉಜಿರೆ ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya
error: Content is protected !!