22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ ಜೇಸಿ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ ೨೦೨೫” ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.


ಕಳೆದ 40 ವರ್ಷಗಳಿಂದ ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಭತ್ತ, ಅಡಿಕೆ, ರಬ್ಬರ್, ಕಾಳುಮೆಣಸು ಇತ್ಯಾದಿ ಅನೇಕ ಬೆಳೆಗಳನ್ನು ಬೆಳೆಸುವುದರ ಜೊತೆಗೆ ಹೈನುಗಾರಿಕೆ ನಡೆಸುತ್ತಿದ್ದಾರೆ ಇವರ ಈ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!