September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ ಜೇಸಿ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ ೨೦೨೫” ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.


ಕಳೆದ 40 ವರ್ಷಗಳಿಂದ ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಭತ್ತ, ಅಡಿಕೆ, ರಬ್ಬರ್, ಕಾಳುಮೆಣಸು ಇತ್ಯಾದಿ ಅನೇಕ ಬೆಳೆಗಳನ್ನು ಬೆಳೆಸುವುದರ ಜೊತೆಗೆ ಹೈನುಗಾರಿಕೆ ನಡೆಸುತ್ತಿದ್ದಾರೆ ಇವರ ಈ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Related posts

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!