22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ದೂರುದಾರ ಚಿನ್ನಯ್ಯನಿಗೆ ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸ ಹಾಗೂ ಸಹೋದರ ಮೋಹನ್ ಶೆಟ್ಟಿ ಮನೆ ಮೇಲೆ ಆ.26 ರಂದು ಬೆಳಗ್ಗೆ 9:20 ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರಂಟ್ ಪಡೆದುಕೊಂಡು ಆರೋಪಿ ಚಿನ್ನಯ್ಯನ ಜೊತೆಯಲ್ಲಿ ಕರೆದುಕೊಂಡು ಬಂದು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಆಶ್ರಯ ನೀಡಿದ್ದರಿಂದ ಚಿನ್ನಯ್ಯನಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಈ ದಾಳಿ ನಡೆಯುತ್ತಿದೆ ಎನ್ನಲಾಗಿದೆ.

Related posts

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 8)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya
error: Content is protected !!