23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ದೂರುದಾರ ಚಿನ್ನಯ್ಯನಿಗೆ ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸ ಹಾಗೂ ಸಹೋದರ ಮೋಹನ್ ಶೆಟ್ಟಿ ಮನೆ ಮೇಲೆ ಆ.26 ರಂದು ಬೆಳಗ್ಗೆ 9:20 ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರಂಟ್ ಪಡೆದುಕೊಂಡು ಆರೋಪಿ ಚಿನ್ನಯ್ಯನ ಜೊತೆಯಲ್ಲಿ ಕರೆದುಕೊಂಡು ಬಂದು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಆಶ್ರಯ ನೀಡಿದ್ದರಿಂದ ಚಿನ್ನಯ್ಯನಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಈ ದಾಳಿ ನಡೆಯುತ್ತಿದೆ ಎನ್ನಲಾಗಿದೆ.

Related posts

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya
error: Content is protected !!