September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

ಗೇರುಕಟ್ಟೆ : ನ್ಯಾಯತರ್ಪು ಗ್ರಾಮದ ಪಲ್ಲಾದೆ ಸಮೀಪದ ತೋಟದ ಪಕ್ಕದಲ್ಲಿರುವ ಕೆರೆಯ ತೋಟದಲ್ಲಿ ಮೃತ ಶ್ರೀಧರ (34 ವರ್ಷ) ಶವ ಪತ್ತೆಯಾದ ಘಟನೆ ಆ.26.ನಡೆಯಿತು.

ಕಣಿಯೂರು ಗ್ರಾಮದ ಕುಂಡಗುರಿ ನಿವಾಸಿ ಕೊರಗು ಪುತ್ರ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಹರಣಿ ಇಲಾಖೆಯ ಸಂಬಂಧ ಪಟ್ಟ ಕೆರೆಗೆ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುವ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತ ಪಡಿಸಿದ್ದಾರೆ ಪೊಲೀಸರು ಆಗಮಿಸಿಸ್ಥಳ ಪರಿಶೀಲಿಸಿದ್ದಾರೆ ಪತ್ನಿ, ಪುತ್ರ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Related posts

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!