July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

ಮಂಗಳೂರು: ಯುವ ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬೃಹತ್ ಪಂಜಿನ ಮೆರವಣಿಗೆ ಮಂಗಳೂರಿನ ನವಭಾರತ್ ಸರ್ಕಲ್ ಬಳಿಯಿಂದ ಮಂಗಳೂರು ನಗರಪಾಲಿಕೆಯ ಮುಂಭಾಗದವರೆಗೆ ಆ.25 ರಂದು ನಡೆಯಿತು.

ಪಂಜಿನ ಮೆರವಣಿಗೆಯಲ್ಲಿ ಬೆಳ್ತಂಗಡಿಯಿಂದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪವನ್ ಸಾಲಿಯನ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕೀಮ್ ಕೊಕ್ಕಡ, ಉಪಾಧ್ಯಕ್ಷರಾದ ಅವಿನಾಶ್ ಕುರ್ತೋಡಿ, ನಗರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಜ್ವಲ್ ಜೈನ್ ಭಾಗವಹಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya
error: Content is protected !!