22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯ

ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ನಶಮುಕ್ತ ಭಾರತ ಅಭಿಯಾನ

ಬೆಳ್ತಂಗಡಿ :ಆ 25ರಂದು ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯ ಲ್ಲಿ ನಶಮುಕ್ತ ಭಾರತ ಅಭಿಯಾನದಲ್ಲಿ ಅಲ್ಲಿಯ ಪ್ರೌಢಶಾಲಾ ಮಕ್ಕಳಿಗೆ ದಶಮುಕ್ತ ವಾತಾವರಣವನ್ನು ಕಲ್ಪಿಸುವ ಬಗ್ಗೆ ನಗರ ಪಂಚಾಯತ್ ನಗರ ಪುನರ್ವಸ್ಥಿ ಕಾರ್ಯಕರ್ತೆಯಾಗಿರುವ ಫೌಝಿಯಾ ಪ್ರತಿಜ್ಞೆಯನ್ನು ಮಾಡಿಸಿದರು ಈ ಸಂದರ್ಭದಲ್ಲಿ ಆ ಶಾಲೆಯ ಮುಖ್ಯೋಪಾಧ್ಯಾಯನಿ ಯಾಗಿರುವ ಸಿಸ್ಟರ್ ಲೀನಾ ಡಿ ಸೋಜಾ ಹಾಗೂ ಅಲ್ಲಿಯ ಶಿಕ್ಷಕ ವೃಂದದವರು ಭಾಗವಹಿಸಿದ್ದರು

Related posts

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ದ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!