23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯ

ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ನಶಮುಕ್ತ ಭಾರತ ಅಭಿಯಾನ

ಬೆಳ್ತಂಗಡಿ :ಆ 25ರಂದು ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯ ಲ್ಲಿ ನಶಮುಕ್ತ ಭಾರತ ಅಭಿಯಾನದಲ್ಲಿ ಅಲ್ಲಿಯ ಪ್ರೌಢಶಾಲಾ ಮಕ್ಕಳಿಗೆ ದಶಮುಕ್ತ ವಾತಾವರಣವನ್ನು ಕಲ್ಪಿಸುವ ಬಗ್ಗೆ ನಗರ ಪಂಚಾಯತ್ ನಗರ ಪುನರ್ವಸ್ಥಿ ಕಾರ್ಯಕರ್ತೆಯಾಗಿರುವ ಫೌಝಿಯಾ ಪ್ರತಿಜ್ಞೆಯನ್ನು ಮಾಡಿಸಿದರು ಈ ಸಂದರ್ಭದಲ್ಲಿ ಆ ಶಾಲೆಯ ಮುಖ್ಯೋಪಾಧ್ಯಾಯನಿ ಯಾಗಿರುವ ಸಿಸ್ಟರ್ ಲೀನಾ ಡಿ ಸೋಜಾ ಹಾಗೂ ಅಲ್ಲಿಯ ಶಿಕ್ಷಕ ವೃಂದದವರು ಭಾಗವಹಿಸಿದ್ದರು

Related posts

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!