ಬೆಳ್ತಂಗಡಿ:ಆ 25ರಂದು ಪ್ರೌಢಶಾಲಾ ವಿಭಾಗ ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನದಲ್ಲಿ ಅಲ್ಲಿಯ ಪ್ರೌಢಶಾಲಾ ಮಕ್ಕಳಿಗೆ ನಶಮುಕ್ತ ವಾತಾವರಣವನ್ನು ಕಲ್ಪಿಸುವ ಬಗ್ಗೆ ನಗರ ಪಂಚಾಯತ್ ನಗರ ಪುನರ್ವಸ್ಥಿ ಕಾರ್ಯಕರ್ತೆಯಾಗಿರುವ ಫೌಝಿಯಾ ಪ್ರತಿಜ್ಞೆಯನ್ನು ಮಾಡಿಸಿದರು ಈ ಸಂದರ್ಭದಲ್ಲಿ ಆ ಶಾಲೆಯ ಮುಖ್ಯೋಪಾಧ್ಯಾಯನಿ ಯಾಗಿರುವ ಶ್ರೀಮತಿ ಪೂರ್ಣಿಮಾ ಹಾಗೂ ಅಲ್ಲಿಯ ಶಿಕ್ಷಕ ವೃಂದದವರು ಉಪಸ್ಥಿತಿ ಇದ್ದರು







