25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

ಮಂಗಳೂರು: ಯುವ ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬೃಹತ್ ಪಂಜಿನ ಮೆರವಣಿಗೆ ಮಂಗಳೂರಿನ ನವಭಾರತ್ ಸರ್ಕಲ್ ಬಳಿಯಿಂದ ಮಂಗಳೂರು ನಗರಪಾಲಿಕೆಯ ಮುಂಭಾಗದವರೆಗೆ ಆ.25 ರಂದು ನಡೆಯಿತು.

ಪಂಜಿನ ಮೆರವಣಿಗೆಯಲ್ಲಿ ಬೆಳ್ತಂಗಡಿಯಿಂದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪವನ್ ಸಾಲಿಯನ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕೀಮ್ ಕೊಕ್ಕಡ, ಉಪಾಧ್ಯಕ್ಷರಾದ ಅವಿನಾಶ್ ಕುರ್ತೋಡಿ, ನಗರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಜ್ವಲ್ ಜೈನ್ ಭಾಗವಹಿಸಿದರು.

Related posts

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya
error: Content is protected !!