25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

ಮಂಗಳೂರು: ಯುವ ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬೃಹತ್ ಪಂಜಿನ ಮೆರವಣಿಗೆ ಮಂಗಳೂರಿನ ನವಭಾರತ್ ಸರ್ಕಲ್ ಬಳಿಯಿಂದ ಮಂಗಳೂರು ನಗರಪಾಲಿಕೆಯ ಮುಂಭಾಗದವರೆಗೆ ಆ.25 ರಂದು ನಡೆಯಿತು.

ಪಂಜಿನ ಮೆರವಣಿಗೆಯಲ್ಲಿ ಬೆಳ್ತಂಗಡಿಯಿಂದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪವನ್ ಸಾಲಿಯನ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕೀಮ್ ಕೊಕ್ಕಡ, ಉಪಾಧ್ಯಕ್ಷರಾದ ಅವಿನಾಶ್ ಕುರ್ತೋಡಿ, ನಗರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಜ್ವಲ್ ಜೈನ್ ಭಾಗವಹಿಸಿದರು.

Related posts

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!