23.7 C
ಪುತ್ತೂರು, ಬೆಳ್ತಂಗಡಿ
April 24, 2026
ರಾಜಕೀಯ

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರೌಢ ಶಾಲಾ ಹುಡುಗಿಯರ ತ್ರೋಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಊರುವಲು :ಆ 26ರಂದು ಸರಕಾರಿ ಪ್ರೌಢ ಶಾಲೆ ನಿಡ್ಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ಹುಡುಗಿಯರ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸತತ 3 ನೇ ವರ್ಷ ಈ ತಂಡ ಜಯಗಳಿಸಿರುವುದು ಶಾಲೆಗೂ ಹೆತ್ತವರಿಗೂ ಕೀರ್ತಿ ಹಾಗೂ ಅತ್ಯಂತ ಸಂತಸ ತಂದಿದೆ.ತಂಡದಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರು


ಸಹನಾ 10ನೇ ತರಗತಿ,ಕೃತಿ 10ನೇ ತರಗತಿ, ನಿಧಿ ಬಿ.10ನೇ ತರಗತಿ,ನೇಹಾ 10ನೇ ತರಗತಿ, ಫಾತಿಮಾ ಸಝನ 10ನೇ ತರಗತಿ,ಇಂಚರ 10ನೇ ತರಗತಿ, ಪವೀಕ್ಷ ರೈ 9ನೇ ತರಗತಿ, ಕನಿಷ್ಕ ಪೂಜಾರಿ 9ನೇ ತರಗತಿ, ಫಾತಿಮಾ ಅನ್ಸೀಫ 9ನೇ ತರಗತಿ, ದೀಕ್ಷಿತ 8ನೇ ತರಗತಿ, ಕಾವ್ಯಶ್ರೀ 8ನೇ ತರಗತಿ, ಸಾದ್ವಿ ಶೆಟ್ಟಿ 8ನೇ ತರಗತಿ.
ಶ್ರೀಮತಿ ವಿಂಧ್ಯಾ ,ದೈಹಿಕ ಶಿಕ್ಷಣ ಶಿಕ್ಷಕರು ಇವರು ತರಬೇತಿ ನೀಡಿರುತ್ತಾರೆ

Related posts

ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿ ಸೇರ್ಪಡೆ

Suddi Udaya

ಕೊಯ್ಯೂರು ಬಿಜೆಪಿಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!