September 6, 2026
ಆರೋಗ್ಯ

ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ನಶಮುಕ್ತ ಭಾರತ ಅಭಿಯಾನ

ಬೆಳ್ತಂಗಡಿ :ಆ 25ರಂದು ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯ ಲ್ಲಿ ನಶಮುಕ್ತ ಭಾರತ ಅಭಿಯಾನದಲ್ಲಿ ಅಲ್ಲಿಯ ಪ್ರೌಢಶಾಲಾ ಮಕ್ಕಳಿಗೆ ದಶಮುಕ್ತ ವಾತಾವರಣವನ್ನು ಕಲ್ಪಿಸುವ ಬಗ್ಗೆ ನಗರ ಪಂಚಾಯತ್ ನಗರ ಪುನರ್ವಸ್ಥಿ ಕಾರ್ಯಕರ್ತೆಯಾಗಿರುವ ಫೌಝಿಯಾ ಪ್ರತಿಜ್ಞೆಯನ್ನು ಮಾಡಿಸಿದರು ಈ ಸಂದರ್ಭದಲ್ಲಿ ಆ ಶಾಲೆಯ ಮುಖ್ಯೋಪಾಧ್ಯಾಯನಿ ಯಾಗಿರುವ ಸಿಸ್ಟರ್ ಲೀನಾ ಡಿ ಸೋಜಾ ಹಾಗೂ ಅಲ್ಲಿಯ ಶಿಕ್ಷಕ ವೃಂದದವರು ಭಾಗವಹಿಸಿದ್ದರು

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya
error: Content is protected !!