September 6, 2026
ಗ್ರಾಮಾಂತರ ಸುದ್ದಿ

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

ಬೆಳ್ತಂಗಡಿ:ಆ 25ರಂದು ಪ್ರೌಢಶಾಲಾ ವಿಭಾಗ ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನದಲ್ಲಿ ಅಲ್ಲಿಯ ಪ್ರೌಢಶಾಲಾ ಮಕ್ಕಳಿಗೆ ನಶಮುಕ್ತ ವಾತಾವರಣವನ್ನು ಕಲ್ಪಿಸುವ ಬಗ್ಗೆ ನಗರ ಪಂಚಾಯತ್ ನಗರ ಪುನರ್ವಸ್ಥಿ ಕಾರ್ಯಕರ್ತೆಯಾಗಿರುವ ಫೌಝಿಯಾ ಪ್ರತಿಜ್ಞೆಯನ್ನು ಮಾಡಿಸಿದರು ಈ ಸಂದರ್ಭದಲ್ಲಿ ಆ ಶಾಲೆಯ ಮುಖ್ಯೋಪಾಧ್ಯಾಯನಿ ಯಾಗಿರುವ ಶ್ರೀಮತಿ ಪೂರ್ಣಿಮಾ ಹಾಗೂ ಅಲ್ಲಿಯ ಶಿಕ್ಷಕ ವೃಂದದವರು ಉಪಸ್ಥಿತಿ ಇದ್ದರು

Related posts

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya
error: Content is protected !!