28 C
ಪುತ್ತೂರು, ಬೆಳ್ತಂಗಡಿ
July 28, 2026
ಧಾರ್ಮಿಕ

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವ

ಗೇರುಕಟ್ಟೆ : ಆ. 27.ಶ್ರೀ ಗಣೇಶೋತ್ಸವ
ಸೇವಾ ಸಮಿತಿ ವತಿಯಿಂದ ಮಂಜಲಡ್ಕ ಗಣೇಶೋತ್ಸವ ಸಮಿತಿ ಸಭಾ ಭವನದಲ್ಲಿ 53ನೇ ವರ್ಷದ
ಶ್ರೀ ಗಣೇಶೋತ್ರವವು ನಡೆಯಿತು.
ಕುಂಠಿನಿ ರಾಘವೇಂದ್ರ ಬಾಂಗಿಣ್ಣಾಯ ಅವರ ಪೌರೋಹಿತ್ಯದಲ್ಲಿ ವಿಧಿವತ್ತಾಗಿ ಜರಗಿತು.


ಸಂಘದ ಸಮಿತಿ ಪದಾಧಿಕಾರಿಗಳಾದ ಸದಾನಂದ ಶೆಟ್ಟಿ ವೈ., ಪುರುಷೋತ್ತಮ ಜಿ, ಶರತ್ ಕುಮಾರ್ ಶೆಟ್ಟಿ ಕುಳಾಯಿ, ಉಮೇಶ್ ಶೆಟ್ಟಿ ಸಂಬೊಳ್ಯ, ವಿವೇಕ್ ಸಾಯಿ ಆಳ್ವ,
ರಂಜನ್ ಹೆೇರೊಡಿ,
ಸುರೇಶ್ ಕುಮಾರ್ ಮೆದಿನ
ಸುಂದರ್ ನಾಯ್ಕ,
ಕರುಣಾಕರ ಶೆಟ್ಟಿ ಕೊರಂಜ,


ಪುರಂದರ ಜಿ, ಲೋಕೇಶ್ ಕುಮಾರ್ ಎನ್. ಕಳಿಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ವಸಂತ ಮಜಲು. ಗೇರುಕಟ್ಟೆ ಪಂಚಾಯತ್ ಅಧ್ಯಕ್ಷರಾದ ದಿವಾಕರ ಮೇದಿನ. ಮಾಜಿ ಅಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ. ಜನಾರ್ಧನ್ . ಉದ್ಯಮಿ ವೆಂಕಟರಮಣ ಪೈ ಹಾಗೂ ಸಹೋದರರುಉಪಸ್ಥಿತರಿದ್ದರು.
ಸ್ಪೋರ್ಟ್ಸ್ ಕ್ಲಬ್ ಕುಂಟಿನಿ, ಶ್ರೀ ಕೃಷ್ಣ ಭಜನಾ ಮಂಡಳಿ ಗೇರುಕಟ್ಟೆ,ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ರಕೇಶ್ವರಿಪದವು, ಶ್ರೀ ಒಡಿಯೂರು ಗ್ರಾಮ ವಿಕಾಸ ಯೋಜನೆ ಕಳಿಯ,
ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಹನುಮಾನ್‌ನಗರ ಬೊಳ್ಳುಕಲ್ಲು
ಶ್ರೀ ದುರ್ಗಾ ಭಜನಾ ಮಂಡಳಿ, ಹಿಂದವಿ ಫ್ರೆಂಡ್ಸ್, ನಾಳ,
ಕೇಸರಿ ಗೆಳೆಯರ ಬಳಗ ನಾಳ,
ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೆಲ್ಲಿಕಟ್ಟೆ ಸಹಕರಿಸಿದರು.
ಗೇರುಕಟ್ಟೆ ಯಕ್ಷಗಾನ ಹವ್ಯಾಸ ಕಲಾವಿದರಿಂದ ಯಕ್ಷಗಾನ ತಾಳ ಮದ್ದಳೆ ನಡೆಯಿತು.

Related posts

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya
error: Content is protected !!