September 6, 2026
ಧಾರ್ಮಿಕ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ37 ನೇ ವರ್ಷದ ಗಣೇಶೋತ್ಸವ ಉದ್ಘಾಟನೆ

ಲಾಯಿಲ :ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ
37 ನೇ ವರ್ಷದ ಗಣೇಶೋತ್ಸವ ಉದ್ಘಾಟನ ಕಾರ್ಯಕ್ರಮ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಶ್ರೀ ಶಂಭು ಶಂಕರ್ ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆ, ಶ್ರೀ ಯೋಗೀಶ್.ಆರ್ ಬಿಡೆ ಪ್ರಗತಿಪರ ಕೃಷಿಕರು ಬಜಕ್ರೆಸಾಲು ಲಾಯಿಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಅಶೋಕ್ ಶೆಟ್ಟಿ. ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ. ಕೋಶಾಧಿಕಾರಿ ಗಣೇಶ್ ಶೆಟ್ಟಿ. ಕಾರ್ಯದರ್ಶಿ ಗಣೇಶ್ ಆರ್ ಹಾಗೂ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು

Related posts

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ವಿಶ್ವಹಿಂದೂ ಪರಿಷದ್ ಇಂದಬೆಟ್ಟು-ನಾವೂರು, ಸಾರ್ವಜನಿಕ ಗಣೇಶೋತ್ಸವ ಸಮಿವಿಇದರ ವತಿಯಿಂದ 25ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ : 25ನೇ ವಷ೯ದ ಅಧ್ಯಕ್ಷ ಸೇರಿದಂತೆ 24 ಮಂದಿ ಮಾಜಿ ಅಧ್ಯಕ್ಷರುಗಳಿಗೆ ಸಮಿತಿಯಿಂದ ಗೌರವಾ೯ಣೆ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya
error: Content is protected !!