Uncategorized

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

ಉಜಿರೆ: ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆಯು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೆ.2ರಂದು ನಡೆಯಲಿದೆ. ಈ ಸಭೆಯಲ್ಲಿ ಭಾಗವಸಲು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರಿಗೆ ಆಹ್ವಾನ ಬಂದಿದೆ.

ಈ ಸಭೆ ದ.ಕ.ಜಿಲ್ಲಾ-ಆರೋಜನಾ ಸಮಿತಿಯ ಅಧ್ಯಕ್ಷರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಿಲ್ಲೆಯ ಸಮಗ್ರ ಕರಡು ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸುವ ಕುರಿತು ಕರೆಯಲಾಗಿದೆ ಎಂದು ಸದಸ್ಯ ಕಾರ್ಯದರ್ಶಿ ದ.ಕ.ಜಿಲ್ಲಾ ಯೋಜನಾ ಸಮಿತಿಸದಸ್ಯ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya
error: Content is protected !!