23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಬೆಳ್ತಂಗಡಿ 64ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆ

ಬೆಳ್ತಂಗಡಿ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿಯಲ್ಲಿ 64ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆ 27ರಿಂದ ಆ. 31ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನ ಸಮಾಜ ಮಂದಿರ ರಸ್ತೆ, ಬೆಳ್ತಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಆ 27ರಂದು ಬೆಳಿಗ್ಗೆ ಮೂರ್ಜೆ ಶಿವಶಂಕರ ಪ್ರಭು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಮತಿಯ ಅಧ್ಯಕ್ಷರಾದ ಗಣೇಶ್ ಕನ್ನಾ ಜೆ. ಕಾರ್ಯದರ್ಶಿ ಧನಂಜಯ್. ಕೋಶಧಿಕಾರಿ ಜಗದೀಶ್ ಕನ್ನಾಜೆ. ಗೌರವ ಸಲಹೆಗಾರದ ರಾಜೇಶ್ ಪ್ರಭು ಚಂದ್ರಶೇಖರ ಕನ್ನಾಜೆ. .ಜೊತೆ ಕಾರ್ಯದರ್ಶಿ ಪ್ರಕಾಶ್‌ ಆಚಾರ್ಯ. ಸಂಕೇತ್ ಶೆಟ್ಟಿ. ನಾಗೇಶ್ ಉಪಸ್ಥಿದ್ದರು..

Related posts

ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ37 ನೇ ವರ್ಷದ ಗಣೇಶೋತ್ಸವ ಉದ್ಘಾಟನೆ

Suddi Udaya

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya
error: Content is protected !!