July 23, 2026
ಧಾರ್ಮಿಕ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ37 ನೇ ವರ್ಷದ ಗಣೇಶೋತ್ಸವ ಉದ್ಘಾಟನೆ

ಲಾಯಿಲ :ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ
37 ನೇ ವರ್ಷದ ಗಣೇಶೋತ್ಸವ ಉದ್ಘಾಟನ ಕಾರ್ಯಕ್ರಮ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಶ್ರೀ ಶಂಭು ಶಂಕರ್ ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆ, ಶ್ರೀ ಯೋಗೀಶ್.ಆರ್ ಬಿಡೆ ಪ್ರಗತಿಪರ ಕೃಷಿಕರು ಬಜಕ್ರೆಸಾಲು ಲಾಯಿಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಅಶೋಕ್ ಶೆಟ್ಟಿ. ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ. ಕೋಶಾಧಿಕಾರಿ ಗಣೇಶ್ ಶೆಟ್ಟಿ. ಕಾರ್ಯದರ್ಶಿ ಗಣೇಶ್ ಆರ್ ಹಾಗೂ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು

Related posts

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ : ಎಸ್.ಐ.ಟಿ ತನಿಖೆ ಹೆಸರಿನಲ್ಲಿ ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ: ವಿಜಯೇಂದ್ರ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya
error: Content is protected !!