28 C
ಪುತ್ತೂರು, ಬೆಳ್ತಂಗಡಿ
July 28, 2026
ಧಾರ್ಮಿಕ

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವ

ಗೇರುಕಟ್ಟೆ : ಆ. 27.ಶ್ರೀ ಗಣೇಶೋತ್ಸವ
ಸೇವಾ ಸಮಿತಿ ವತಿಯಿಂದ ಮಂಜಲಡ್ಕ ಗಣೇಶೋತ್ಸವ ಸಮಿತಿ ಸಭಾ ಭವನದಲ್ಲಿ 53ನೇ ವರ್ಷದ
ಶ್ರೀ ಗಣೇಶೋತ್ರವವು ನಡೆಯಿತು.
ಕುಂಠಿನಿ ರಾಘವೇಂದ್ರ ಬಾಂಗಿಣ್ಣಾಯ ಅವರ ಪೌರೋಹಿತ್ಯದಲ್ಲಿ ವಿಧಿವತ್ತಾಗಿ ಜರಗಿತು.


ಸಂಘದ ಸಮಿತಿ ಪದಾಧಿಕಾರಿಗಳಾದ ಸದಾನಂದ ಶೆಟ್ಟಿ ವೈ., ಪುರುಷೋತ್ತಮ ಜಿ, ಶರತ್ ಕುಮಾರ್ ಶೆಟ್ಟಿ ಕುಳಾಯಿ, ಉಮೇಶ್ ಶೆಟ್ಟಿ ಸಂಬೊಳ್ಯ, ವಿವೇಕ್ ಸಾಯಿ ಆಳ್ವ,
ರಂಜನ್ ಹೆೇರೊಡಿ,
ಸುರೇಶ್ ಕುಮಾರ್ ಮೆದಿನ
ಸುಂದರ್ ನಾಯ್ಕ,
ಕರುಣಾಕರ ಶೆಟ್ಟಿ ಕೊರಂಜ,


ಪುರಂದರ ಜಿ, ಲೋಕೇಶ್ ಕುಮಾರ್ ಎನ್. ಕಳಿಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ವಸಂತ ಮಜಲು. ಗೇರುಕಟ್ಟೆ ಪಂಚಾಯತ್ ಅಧ್ಯಕ್ಷರಾದ ದಿವಾಕರ ಮೇದಿನ. ಮಾಜಿ ಅಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ. ಜನಾರ್ಧನ್ . ಉದ್ಯಮಿ ವೆಂಕಟರಮಣ ಪೈ ಹಾಗೂ ಸಹೋದರರುಉಪಸ್ಥಿತರಿದ್ದರು.
ಸ್ಪೋರ್ಟ್ಸ್ ಕ್ಲಬ್ ಕುಂಟಿನಿ, ಶ್ರೀ ಕೃಷ್ಣ ಭಜನಾ ಮಂಡಳಿ ಗೇರುಕಟ್ಟೆ,ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ರಕೇಶ್ವರಿಪದವು, ಶ್ರೀ ಒಡಿಯೂರು ಗ್ರಾಮ ವಿಕಾಸ ಯೋಜನೆ ಕಳಿಯ,
ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಹನುಮಾನ್‌ನಗರ ಬೊಳ್ಳುಕಲ್ಲು
ಶ್ರೀ ದುರ್ಗಾ ಭಜನಾ ಮಂಡಳಿ, ಹಿಂದವಿ ಫ್ರೆಂಡ್ಸ್, ನಾಳ,
ಕೇಸರಿ ಗೆಳೆಯರ ಬಳಗ ನಾಳ,
ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೆಲ್ಲಿಕಟ್ಟೆ ಸಹಕರಿಸಿದರು.
ಗೇರುಕಟ್ಟೆ ಯಕ್ಷಗಾನ ಹವ್ಯಾಸ ಕಲಾವಿದರಿಂದ ಯಕ್ಷಗಾನ ತಾಳ ಮದ್ದಳೆ ನಡೆಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!