July 23, 2026
ಧಾರ್ಮಿಕ

ಬೆಳ್ತಂಗಡಿ 64ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆ

ಬೆಳ್ತಂಗಡಿ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿಯಲ್ಲಿ 64ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆ 27ರಿಂದ ಆ. 31ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನ ಸಮಾಜ ಮಂದಿರ ರಸ್ತೆ, ಬೆಳ್ತಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಆ 27ರಂದು ಬೆಳಿಗ್ಗೆ ಮೂರ್ಜೆ ಶಿವಶಂಕರ ಪ್ರಭು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಮತಿಯ ಅಧ್ಯಕ್ಷರಾದ ಗಣೇಶ್ ಕನ್ನಾ ಜೆ. ಕಾರ್ಯದರ್ಶಿ ಧನಂಜಯ್. ಕೋಶಧಿಕಾರಿ ಜಗದೀಶ್ ಕನ್ನಾಜೆ. ಗೌರವ ಸಲಹೆಗಾರದ ರಾಜೇಶ್ ಪ್ರಭು ಚಂದ್ರಶೇಖರ ಕನ್ನಾಜೆ. .ಜೊತೆ ಕಾರ್ಯದರ್ಶಿ ಪ್ರಕಾಶ್‌ ಆಚಾರ್ಯ. ಸಂಕೇತ್ ಶೆಟ್ಟಿ. ನಾಗೇಶ್ ಉಪಸ್ಥಿದ್ದರು..

Related posts

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿ ಕುಮಾ‌ರ್ ಭೇಟಿ

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya
error: Content is protected !!