September 6, 2026
ಧಾರ್ಮಿಕ

ಬೆಳ್ತಂಗಡಿ 64ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆ

ಬೆಳ್ತಂಗಡಿ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿಯಲ್ಲಿ 64ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆ 27ರಿಂದ ಆ. 31ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನ ಸಮಾಜ ಮಂದಿರ ರಸ್ತೆ, ಬೆಳ್ತಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಆ 27ರಂದು ಬೆಳಿಗ್ಗೆ ಮೂರ್ಜೆ ಶಿವಶಂಕರ ಪ್ರಭು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಮತಿಯ ಅಧ್ಯಕ್ಷರಾದ ಗಣೇಶ್ ಕನ್ನಾ ಜೆ. ಕಾರ್ಯದರ್ಶಿ ಧನಂಜಯ್. ಕೋಶಧಿಕಾರಿ ಜಗದೀಶ್ ಕನ್ನಾಜೆ. ಗೌರವ ಸಲಹೆಗಾರದ ರಾಜೇಶ್ ಪ್ರಭು ಚಂದ್ರಶೇಖರ ಕನ್ನಾಜೆ. .ಜೊತೆ ಕಾರ್ಯದರ್ಶಿ ಪ್ರಕಾಶ್‌ ಆಚಾರ್ಯ. ಸಂಕೇತ್ ಶೆಟ್ಟಿ. ನಾಗೇಶ್ ಉಪಸ್ಥಿದ್ದರು..

Related posts

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!