30.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ37 ನೇ ವರ್ಷದ ಗಣೇಶೋತ್ಸವ ಉದ್ಘಾಟನೆ

ಲಾಯಿಲ :ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ
37 ನೇ ವರ್ಷದ ಗಣೇಶೋತ್ಸವ ಉದ್ಘಾಟನ ಕಾರ್ಯಕ್ರಮ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಶ್ರೀ ಶಂಭು ಶಂಕರ್ ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆ, ಶ್ರೀ ಯೋಗೀಶ್.ಆರ್ ಬಿಡೆ ಪ್ರಗತಿಪರ ಕೃಷಿಕರು ಬಜಕ್ರೆಸಾಲು ಲಾಯಿಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಅಶೋಕ್ ಶೆಟ್ಟಿ. ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ. ಕೋಶಾಧಿಕಾರಿ ಗಣೇಶ್ ಶೆಟ್ಟಿ. ಕಾರ್ಯದರ್ಶಿ ಗಣೇಶ್ ಆರ್ ಹಾಗೂ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು

Related posts

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!