30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

ಉಜಿರೆ: ಕಳೆದ ಹಲವಾರು ವರ್ಷಗಳ ಹಿಂದ ಉಜಿರೆಯ ವರ್ತಕರ ಸಂಘ ಪ್ರಾರಂಭಗೊಂಡು ಉತ್ತಮ ಸಮಾಜ ಸೇವೆಗೈಯುತ್ತಿರುವ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿರುವ ಉಜಿರೆ ರಮ್ಯ 1 ಗ್ರಾಮ್ & ಫ್ಯಾನ್ಸಿ ಇದರ ಮಾಲಕ ಪ್ರಸಾದ್ ಬಿ. ಎಸ್ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಸುಪ್ರಿಮ್ ಲಾಡ್ಜ್ ಮಾಲಕ ಅಬೂಬಕ್ಕರ್, ಕೋಶಾಧಿಕಾರಿಯಾಗಿ ದುರ್ಗಾ ಮೊಬೈಲ್ಸ್ ಮಾಲಕ ವಿಶ್ವನಾಥ ಭಂಡಾರಿ ಹಾಗೂ ಉಪ ಸಮಿತಿಯನ್ನು ರಚಿಸಲಾಗಿದೆ.

ಆ. 31 ರಂದು ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆಯುವ ಪದಪ್ರದಾನ ಕಾರ್ಯಕ್ರಮದಲ್ಲಿ ಹಿಂದಿನ ವರ್ಷ ಒಳ್ಳೆಯ ಕೆಲಸ ನಿರ್ವಹಿಸಿದ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

Related posts

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya
error: Content is protected !!