25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

ಕನ್ಯಾಡಿ: ಕನ್ಯಾಡಿಯಲ್ಲಿ ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ.

ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಗಣೇಶ್ ಕೆ ವಿ ದೀಪ ಬೆಳಗಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ವೇಳೆ ಮಾಲಕರ ತಂದೆ ತಾಯಿಗಳಾದ ಹೊನ್ನಪ್ಪ ಗೌಡ ಮತ್ತು ರತ್ನಾವತಿ, ಅತಿಥಿಗಳಾದ ಸಿ ಎಚ್ ಪ್ರಭಾಕರ್,
ಸುಂದರ ಗೌಡ ಬಜಿಲ, ಗಣೇಶ್ ಬಜಿಲ, ಗೋವಿಂದ ಸುವರ್ಣ ಪೊಂಗಾರು, ವಿಶ್ವನಾಥ್ ಗೌಡ ಕನ್ನಿಕಾ,
ನಿತಿನ್ ಗೌಡ ಕಲ್ಮಂಜ, ಗ್ರೇ ಸ್ಟೋನ್ ಸಂಸ್ಥೆಯ ಮಾಲಕರಾದ ರಂಜಿತ್, ಚೇತನ್ ಅಲೆಕ್ಕಿ, ವಿಶು ದೊಂಡೋಲೆ,
ಶಿವಪ್ರಸಾದ್, ಸಂಸ್ಥೆಯ ಕಂಪ್ಯೂಟರ್ ಆಪರೇಟರ್ ಚೈತ್ರ, ಮತ್ತು ಇತರರು ಉಪಸ್ಥಿತರಿದ್ದರು.

Related posts

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya
error: Content is protected !!