September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

ಕನ್ಯಾಡಿ: ಕನ್ಯಾಡಿಯಲ್ಲಿ ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ.

ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಗಣೇಶ್ ಕೆ ವಿ ದೀಪ ಬೆಳಗಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ವೇಳೆ ಮಾಲಕರ ತಂದೆ ತಾಯಿಗಳಾದ ಹೊನ್ನಪ್ಪ ಗೌಡ ಮತ್ತು ರತ್ನಾವತಿ, ಅತಿಥಿಗಳಾದ ಸಿ ಎಚ್ ಪ್ರಭಾಕರ್,
ಸುಂದರ ಗೌಡ ಬಜಿಲ, ಗಣೇಶ್ ಬಜಿಲ, ಗೋವಿಂದ ಸುವರ್ಣ ಪೊಂಗಾರು, ವಿಶ್ವನಾಥ್ ಗೌಡ ಕನ್ನಿಕಾ,
ನಿತಿನ್ ಗೌಡ ಕಲ್ಮಂಜ, ಗ್ರೇ ಸ್ಟೋನ್ ಸಂಸ್ಥೆಯ ಮಾಲಕರಾದ ರಂಜಿತ್, ಚೇತನ್ ಅಲೆಕ್ಕಿ, ವಿಶು ದೊಂಡೋಲೆ,
ಶಿವಪ್ರಸಾದ್, ಸಂಸ್ಥೆಯ ಕಂಪ್ಯೂಟರ್ ಆಪರೇಟರ್ ಚೈತ್ರ, ಮತ್ತು ಇತರರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya
error: Content is protected !!