July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

ಕನ್ಯಾಡಿ: ಕನ್ಯಾಡಿಯಲ್ಲಿ ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ.

ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಗಣೇಶ್ ಕೆ ವಿ ದೀಪ ಬೆಳಗಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ವೇಳೆ ಮಾಲಕರ ತಂದೆ ತಾಯಿಗಳಾದ ಹೊನ್ನಪ್ಪ ಗೌಡ ಮತ್ತು ರತ್ನಾವತಿ, ಅತಿಥಿಗಳಾದ ಸಿ ಎಚ್ ಪ್ರಭಾಕರ್,
ಸುಂದರ ಗೌಡ ಬಜಿಲ, ಗಣೇಶ್ ಬಜಿಲ, ಗೋವಿಂದ ಸುವರ್ಣ ಪೊಂಗಾರು, ವಿಶ್ವನಾಥ್ ಗೌಡ ಕನ್ನಿಕಾ,
ನಿತಿನ್ ಗೌಡ ಕಲ್ಮಂಜ, ಗ್ರೇ ಸ್ಟೋನ್ ಸಂಸ್ಥೆಯ ಮಾಲಕರಾದ ರಂಜಿತ್, ಚೇತನ್ ಅಲೆಕ್ಕಿ, ವಿಶು ದೊಂಡೋಲೆ,
ಶಿವಪ್ರಸಾದ್, ಸಂಸ್ಥೆಯ ಕಂಪ್ಯೂಟರ್ ಆಪರೇಟರ್ ಚೈತ್ರ, ಮತ್ತು ಇತರರು ಉಪಸ್ಥಿತರಿದ್ದರು.

Related posts

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya
error: Content is protected !!