July 23, 2026
ತಾಲೂಕು ಸುದ್ದಿವರದಿ

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

ಬೆಳ್ತಂಗಡಿ: ಆ. 26ರಂದು ಉಚ್ಚಿಲಗುಡ್ಡೆ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ, ಸೋಮೇಶ್ವರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 17 ವಯೋಮಿತಿಯ ಮಕ್ಕಳ ಕರಾಟೆ ಪಂದ್ಯಾಟದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಶಮಂತ್ (9ನೇ) ತೃತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

Related posts

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
error: Content is protected !!